Pages

Wednesday, May 19, 2010

ಬ್ರಹ್ಮ ಸತ್ಯ -ಜಗನ್ಮಿಥ್ಯ


ಕಳೆದ ವರ್ಷ ಹಾಸನದಲ್ಲಿ ನಡೆದ ಶ್ರೀಶಂಕರಜಯಂತಿ ಸಂದರ್ಭದಲ್ಲಿ ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮಿಗಳು ಶಂಕರರ " ಬ್ರಹ್ಮ ಸತ್ಯ -ಜಗನ್ಮಿಥ್ಯ" ಎಂಬ ವಿಚಾರದ ಬಗ್ಗೆ ಬಹಳ ಸರಳವಾಗಿ ಪ್ರವಚನ ನೀಡಿದ್ದರು. ಕೇವಲ ಹತ್ತು ನಿಮಿಷಗಳ ಅವರಉಪನ್ಯಾಸವನ್ನು ಕೆಳಗಿನ ಕೊಂಡಿಯಲ್ಲಿ ಹಾಕಿದೆ. ಕೆಳಗಿನಕೊಂಡಿಯನ್ನು ಕಾಪಿಮಾಡಿ ಬ್ರೌಸರ್ ನಲ್ಲಿ ಪೇಸ್ಟ್ ಮಾಡಿ ಪೂಜ್ಯರಪ್ರವಚನವನ್ನು ಕೇಳಬಹುದು.

http://www.binfire.com/rel/index.php?page=public_share_new&link=c0fc8fb345fd9084b15671814c805b59