Pages

Friday, November 18, 2011

ಸಮತ್ವ

ಬೆಂಗಳೂರು ಚಿನ್ಮಯಾ ಮಿಷನ್ನಿನ ಪೂಜ್ಯ ಕೃತಾತ್ಮಾ ನಂದರು ಬಲು ಸರಳ ಯತಿಗಳು. ಜೀವನ ಮೌಲ್ಯಗಳ ಬಗ್ಗೆ  ಬಲು ಸರಳವಾಗಿ ಸಾಮಾನ್ಯ ಜನರಿಗೂ ಮನವರಿಕೆಯಾಗುವಂತೆ ಮಾತನಾಡುತ್ತಾರೆ. "ಸಮತ್ವ" ದ ಬಗ್ಗೆ ಅವರ ಪ್ರವಚನ ಇಲ್ಲಿದೆ.





No comments:

Post a Comment