Pages

Wednesday, November 30, 2011

ಸತ್ಸಂಗ


 ಬೆಂಗಳೂರಿನ ಭವತಾರಣಿ ಆಶ್ರಮದ ಅಧ್ಯಕ್ಷರಾದ
  ಮಾತಾಜಿ ವಿವೇಕಮಯೀ    
  ಇವರಿಂದ 
 ನಮ್ಮ ಮನೆಯಲ್ಲಿ  ಸತ್ಸಂಗವನ್ನು ಆಯೋಜಿಸಲಾಗಿದೆ. ವಿವರ ಇಲ್ಲಿದೆ.

ಸ್ಥಳ:  ಈಶಾವಾಸ್ಯಂ, ಹೊಯ್ಸಳನಗರ ಮುಖ್ಯರಸ್ತೆ,
 ಹೊಯ್ಸಳನಗರ
 ಪೋಲೀಸ್ ಕಾಲೋನಿ, ಹಾಸನ

ಸತ್ಸಂಗ:  ದಿನಾಂಕ: 2.12.2011 ಶುಕ್ರವಾರ ಸಂಜೆ 6.00 ಕ್ಕೆ 
ಧ್ಯಾನ:  ದಿನಾಂಕ 3.12.2011 ಶನಿವಾರ ಬೆಳಿಗ್ಗೆ 6.30 ಕ್ಕೆ 

ವಿ.ಸೂ: ಹೊರ ಊರಿನಿಂದ ಬಂದವರಿಗೆ ಉಳಿಯಲು ವ್ಯವಸ್ಥೆ ಇದೆ.

 ಸರ್ವರಿಗೂ ಸ್ವಾಗತ

-ಹರಿಹರಪುರ ಶ್ರೀಧರ್