Pages

Sunday, September 23, 2012

ನಮ್ಮ ಆಚರಣೆಗಳು, ಸಂಪ್ರದಾಯಗಳು ವೇದೋಕ್ತವೇ?

'ವೇದಸುಧೆ'ಯ ಓದುಗರಿಗೆ ಹಾಗೂ ಎಲ್ಲಾ ವೇದಾಭ್ಯಾಸಿಗಳಿಗೆ
ನಮಸ್ಕಾರಗಳು.
ದಿನಾಂಕ 30-09-2012ರಂದು ಹಾಸನದಲ್ಲಿ ಒಂದು ಒಳ್ಳೆಯ ವಿಚಾರ ಪ್ರಚೋದಕ ಕಾರ್ಯಕ್ರಮವಿದೆ. ಆಹ್ವಾನ ಪತ್ರಿಕೆ ಇದೋ ಇಲ್ಲಿದೆ. ಬಿಡುವು ಮಾಡಿಕೊಂಡು ಭಾಗವಹಿಸಿ. ಬರುವ ಕುರಿತು ಪೂರ್ವಭಾವಿಯಾಗಿ ತಿಳಿಸಬಹುದೇ?






ಕಾರ್ಯಕ್ರಮದಲ್ಲಿ ಪಾಲ್ಗೊಳ್ಲಲು ಸಂಪರ್ಕಿಸಿ: ಹರಿಹರಪುರಶ್ರೀಧರ್: 9663572406 ಕವಿ ನಾಗರಾಜ್:9448501804 ಈ ಮೇಲ್: vedasudhe@gmail.com

ಉಪದೇಶದಿಂದ ಸ್ವಭಾವ ಬದಲಾಯಿಸುವುದು ಸಾಧ್ಯವಿಲ್ಲ

ಸ್ವಭಾವೋ ನೋಪದೇಶೇನ ಶಕ್ಯತೇ ಕರ್ತುಮನ್ಯಥಾ ।
ಸುತಪ್ತಮಪಿ ಪಾನೀಯಂ ಪುನರ್ಗಚ್ಚತಿ ಶೀತತಾಮ್ ॥

ಉಪದೇಶ ಮಾಡುವುದರಿಂದ ಒಬ್ಬನ ಸ್ವಭಾವವನ್ನು ಬದಲಾಯಿಸುವುದು ಸಾಧ್ಯವಿಲ್ಲ ನೀರನ್ನು ಚೆನ್ನಾಗಿ ಕುದಿಸಿದರೂ ಕೂಡಾ ಮತ್ತೆ ಅದು ತಣ್ಣಗೇ ಆಗುತ್ತದೆ.