Pages

Wednesday, February 19, 2014

ತಲೆ ಮಾತ್ರ ಬಾಗದಿರಲಿ, ಅನ್ಯಾಯದೆದುರು ಧಾತಾ

     ಪ್ರತಿ ಶನಿವಾರದಂದು ಸಾಯಂಕಾಲ 5-30ಕ್ಕೆ ಸರಿಯಾಗಿ ಬೆಂಗಳೂರಿನ ಪಂ. ಸುಧಾಕರ ಚತುರ್ವೇದಿಯವರ (ಇವರಿಗೆ ಈಗ 117 ವರ್ಷಗಳು) ನಿವಾಸದಲ್ಲಿ ಸತ್ಸಂಗವಿರುತ್ತದೆ. ಆ ಸಂದರ್ಭದಲ್ಲಿ ಅಗ್ನಿಹೋತ್ರ, ಭಜನೆ ಮತ್ತು ಪಂಡಿತರಿಂದ ಸುಮಾರು 45 ನಿಮಿಷಗಳ ಕಾಲ ಉಪನ್ಯಾಸವಿರುತ್ತದೆ. ಆಸಕ್ತರು ಭಾಗವಹಿಸಬಹುದು. ಅಲ್ಲಿ ಹಾಡಲಾದ ಒಂದು ಭಜನೆಯನ್ನು ಚಿತ್ರೀಕರಿಸಿ ಇಲ್ಲಿ ಪ್ರಸ್ತುತ ಪಡಿಸಿರುವೆ. ಭಜನೆಯ ಸಾಹಿತ್ಯವನ್ನೂ ಇಲ್ಲಿ ಕೊಟ್ಟಿರುವೆ. ನಿಮಗೆ ಇಷ್ಟವೆನಿಸಿದರೆ ಸಂತೋಷ.
-ಕ.ವೆಂ.ನಾಗರಾಜ್.
     ಹಾಡಿನ ಸಾಹಿತ್ಯಕ್ಕಾಗಿ ಕ್ಲಿಕ್ಕಿಸಿ: 
http://vedajeevana.blogspot.in/2012/03/blog-post_20.html