Pages

Tuesday, June 24, 2014

ಹಾಸನದ ಕ.ವಿ.ಪ್ರ.ನಿ.ನಿ ಅಧಿಕಾರಿಗಳು ಮತ್ತು ನೌಕರ ವೃಂದದಿಂದ ಗುರುವಂದನಾ ಕಾರ್ಯಕ್ರಮದಲ್ಲಿ ಅಗ್ನಿಹೋತ್ರ


ಹಾಸನದ ಕ.ವಿ.ಪ್ರ.ನಿ.ನಿ ಮತ್ತು ಸೆಸ್ಕ್ ಅಧಿಕಾರಿಗಳು ಮತ್ತು ನೌಕರರು ಕೆ.ಇ.ಬಿ.ಸೀತಾರಾಮ ಮಂದಿರದಲ್ಲಿ ಆದಿಚುಂಚನಗಿರಿ ಶ್ರೀ ಕ್ಷೇತ್ರದ ಪೀಠಾಧಿಪತಿಗಳಾದ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸರಸ್ವತೀ ಸ್ವಾಮೀಜಿಯವರಿಗೆ ದಿನಾಂಕ ೨೪.೬.೨೦೧೪ ರಂದು ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಹಾಸನದ ವೇದಭಾರತೀ ಸದಸ್ಯರಿಂದ ಅಗ್ನಿಹೋತ್ರ ನಡೆದು ಶ್ರೀಗಳು ಪೂರ್ಣಾಹುತಿಯನ್ನು ಸಮರ್ಪಿಸಿ ವೇದದ ಮಹತ್ವದ ಬಗ್ಗೆ ಉಪನ್ಯಾಸವನ್ನು ನೀಡಿದರು. ಸ್ವಾಮೀಜಿಯವರ ಉಪನ್ಯಾಸದ ವೀಡಿಯೋವನ್ನು ಸಧ್ಯದಲ್ಲೇ ಅಳವಡಿಸಲಾಗುವುದು.