Pages

Monday, March 2, 2015

ಹಾಸನದಲ್ಲಿ ಸಂಸ್ಕೃತ ಸಂಭ್ರಮ - 3

ಅಗ್ನಿಹೋತ್ರದಿಂದ ಆರಂಭವಾದ ಹಾಸನ ಜಿಲ್ಲಾ ಸಂಸ್ಕೃತ ಸಮ್ಮೇಳನ:
ಓಂ ಅಗ್ನೇ ನಯ ಸುಪಥಾ ರಾಯೇ ಅಸ್ಮಾನ್ ವಿಶ್ವಾನಿ ದೇವ ವಯುನಾನಿ ವಿದ್ವಾನ್ | ಯುಯೋಧ್ಯಸ್ಮಜ್ಜುಹುರಾಣಮೇನೋ ಭೂಯಿಷ್ಠಾಂತೇ ನಮ ಉಕ್ತಿಂ ವಿಧೇಮ ||
(ಯಜು.೪೦.೧೬.)
 ಭಾವಾರ್ಥ: ಸತ್ಯಪಥದಿ ಮುಂದೆ ಸಾಗಲು ಮತಿಯ ಕರುಣಿಸು ದೇವನೆ ಸಂಪತ್ತು ಬರಲಿ ನ್ಯಾಯ ಮಾರ್ಗದಿ ನಿನ್ನ ಕರುಣೆಯ ಬಲದಲಿ | ರಜವ ತೊಳೆದು ತಮವ ಕಳೆದು ಸತ್ತ್ವ ತುಂಬಲು ಬೇಡುವೆ ಬಾಳ ಬೆಳಗುವ ಜ್ಯೋತಿ ನೀನೆ ವಂದನೆ ಪ್ರಭು ವಂದನೆ ||
 ಹಾಸನದ ವೇದಭಾರತೀ ಕಳೆದ ಎರಡೂವರೆ ವರ್ಷಗಳಿಂದ ಜಾತಿ, ಮತ, ಪಂಥ, ಲಿಂಗ ಭೇದವಿಲ್ಲದೆ ವೇದಾಸಕ್ತರೆಲ್ಲರಿಗೂ ವೇದಮಂತ್ರಗಳನ್ನು ಕಲಿಯಲು, ಅರ್ಥ ತಿಳಿಯಲು, ಸಾಮೂಹಿಕ ಅಗ್ನಿಹೋತ್ರದಲ್ಲಿ ಪಾಲುಗೊಳ್ಳಲು ಅವಕಾಶ ಕಲ್ಪಿಸಿದ್ದು ಅನೇಕರು ಇದನ್ನು ಉಪಯೋಗಿಸಿಕೊಂಡಿದ್ದಾರೆ, ಉಪಯೋಗಿಸಿಕೊಳ್ಳುತ್ತಿದ್ದಾರೆ. ವೇದಭಾರತಿ ಸದಸ್ಯರುಗಳು ಸಮ್ಮೇಳನದ ಆರಂಭಪೂರ್ವದಲ್ಲಿ ಸರ್ವರ ಹಿತ ಬಯಸಿ ಅಗ್ನಿಹೋತ್ರ ನೆರವೇರಿಸಿದರು. ಆ ಸಂದರ್ಭದ ಕೆಲವು ದೃಷ್ಯಗಳಿವು:














































[ಕವಿ ನಾಗರಾಜರ ಜೀವನವೇದದಿಂದ]

No comments:

Post a Comment