Pages

Friday, May 8, 2015

ವೇದ ಚಿಂತನ ಗೋಷ್ಠಿ

ಓಂ
ವೇದಭಾರತೀ, ಹಾಸನ , ಪ್ರಸ್ತುತಪಡಿಸುತ್ತಿದೆ
ವೇದಾಧ್ಯಾಯೀ ಶ್ರೀ ಸುಧಾಕರಶರ್ಮರ ಮಾರ್ಗದರ್ಶನದಲ್ಲಿ
ವೇದ-ಚಿಂತನಗೋಷ್ಠಿ
ದಿನಾಂಕ:೩೧.೫.೨೦೧೫ ಭಾನುವಾರ ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೪.೦೦
ಸ್ಥಳ: ವಂದೇಮಾತರಮ್ ಹೋಟೆಲಿನ ಕಾನ್ಫೆರೆನ್ಸ್ ಹಾಲ್,
 ಇಸ್ಕಾನ್ ಸಮೀಪ, ರಾಜಾಜಿ ನಗರ, ಬೆಂಗಳೂರು
ಮನವಿ: ಸುಧಾಕರಶರ್ಮರ ವಿಚಾರಗಳನ್ನು ಒಪ್ಪದಿರುವವರೂ ಬನ್ನಿ-ಒಪ್ಪುವವರೂ ಬನ್ನಿ-ವೇದದ ಬೆಳಕಿನಲ್ಲಿ ವಿಚಾರ ಮಾಡೋಣ ಬನ್ನಿ. ಪರಸ್ಪರ ಸದ್ಭಾವನೆಯನ್ನು ಮೂಡಿಸೋಣ  ಬನ್ನಿ.

ಪ್ರವೇಶ ಶುಲ್ಕ ರೂ: 1000.00 ವನ್ನು ಈ ಕೆಳಗಿನ ಬ್ಯಾಂಕ್ ಖಾತೆಗೆ  20.5.2015 ರೊಳಗೆ  ಜಮಾಮಾಡಿ ಪ್ರವೇಶ ಪಡೆಯಬಹುದು

ಸಂಗ್ರಹವಾದ ಪ್ರವೇಶಶುಲ್ಕದಲ್ಲಿ ಅಂದಿನ ಕಾರ್ಯಕ್ರಮಕ್ಕೆ ಕನಿಷ್ಠ ಖರ್ಚು ಮಾಡಿ ಉಳಿದ ಮೊತ್ತವನ್ನು ಶ್ರೀ ಸುಧಾಕರಶರ್ಮರ ವೈದ್ಯಕೀಯ ವೆಚ್ಚಕ್ಕಾಗಿ ವಿನಿಯೋಗಿಸಲಾಗುವುದು

ಬ್ಯಾಂಕ್ ಖಾತೆ ವಿವರ

Name of the Bank: Punjab National Bank
Branch: Hassan
Type of Account : S.B
Name of the Account Holder : Vedabharatee, Hassan
SB.A/C No: 2004000100149348
IFSC: PUNB 0200400

ಖಾತೆಗೆ ಜಮಾಮಾಡಿ ಹರಿಹರಪುರಶ್ರೀಧರ್ , ಸಂಯೋಜಕರು, ವೇದಭಾರತೀ, ಹಾಸನ ಇವರ ಮೊಬೈಲ್ ನಂಬರ್ 9663572406 ಗೆ ಕರೆಮಾಡಿ ಹೆಸರು ನೊಂದಾಯಿಸಿಕೊಳ್ಳ ಬಹುದು .


E-Mail: vedasudhe@gmail.com