Pages

Friday, March 5, 2010

ಕೃತಜ್ಞತೆಗಳು

ಸೇವೆಯಲಿ ತಾನು ತನ್ನನು ಮರೆತುಸಲ್ಲುವುದು
ಯಾವ ಕಾಲಕೂ ಬರುವ ಪುಣ್ಯ ಸಂಚಯನ
ಜೀವಿತಾವಧಿಯುದ್ದ ಮಾಡು ವೇದಾಧ್ಯಯನ
ಜವನ ಧಿಕ್ಕರಿಸುತಲಿ | ಜಗದಮಿತ್ರ

ಸನ್ಮಿತ್ರರಾಗಿ ನಮ್ಮೆಲ್ಲಾ ಓದುಗ ಮಿತ್ರರಿಗೆ ನಿಸ್ವಾರ್ಥರಾಗಿ ವೇದಸುಧೆಯನ್ನು ಹರಿಸುತ್ತಿರುವ ಶ್ರೀ ಶ್ರೀಧರ್ ಅವರಿಗೆ ಧನ್ಯತಾಪೂರ್ವಕ ಅರ್ಪಿಸಿದ ಸಾಲುಗಳು, ಓದುಗ ಸ್ನೇಹಿತ ಬಂಧುಗಳೇ, ಬನ್ನಿ ವೇದಸುಧೆಯಲ್ಲಿ, ವೇದದ ಸೇವಾ ಕೈಂಕರ್ಯದಲ್ಲಿ ಕೈಜೋಡಿಸೋಣ
--ವಿ.ಆರ್.ಭಟ್