Pages

Friday, July 2, 2010

ಮನೆಯೇ ದೇಗುಲ

ಶ್ರೀ ಸು.ರಾಮಣ್ಣನವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರು. ಭಾರತೀಯ ಕುಟುಂಬ ವ್ಯವಸ್ಥೆಯು ಶಿಥಿಲವಾಗುತ್ತಿರುವ ಕಾಲದಲ್ಲಿ ಕುಟುಂಬ ವ್ಯವಸ್ಥೆಯನ್ನು ಸದೃಢಗೊಳಿಸಿ ಭಾರತೀಯ ಪರಂಪರೆಯನ್ನು ಉಳಿಸುವ ಉದ್ಧೇಶದೊಡನೆ ಆರಂಭವಾಗಿರುವ "ಕುಟುಂಬ ಪ್ರಭೋಧನ್" ಆಂಧೋಳನದ ಅಖಿಲ ಭಾರತ ಪ್ರಮುಖರು. ಮೈಸೂರಿನವರಾದ ಶ್ರೀಯುತರು ಹಾಸನದ ಸಮೀಪ ಕೌಶಿಕ ಗ್ರಾಮದಲ್ಲಿ ಜಲೈ ಒಂದರಂದು ನನ್ನ ಮಿತ್ರ ಶ್ರೀ ಅನಂತನಾರಾಯಣ್-ಇವರ ನೂತನ ಗೃಹ ಪ್ರವೇಶದ ಸಂದರ್ಭದಲ್ಲಿ ಮಾಡಿದ ಭಾಷಣದ ಮುಖ್ಯ ಭಾಗ ಇಲ್ಲಿದೆ.