Pages

Wednesday, August 29, 2012

ಬುದ್ಧಿವಂತರ ಸಮಯ


ಕಾವ್ಯ ಶಾಸ್ತ್ರ ವಿನೋದೇನ ಕಾಲೋ ಗಚ್ಚತಿ ಧೀಮತಾಂ |
ವ್ಯಸನೇನ ತು ಮೂರ್ಖಾಣಾಂ ನಿದ್ರಯಾ ಕಲಹೇನವಾ ॥

ಕಾವ್ಯ, ಶಾಸ್ತ್ರ, ಸಾಹಿತ್ಯ ಇವುಗಳನ್ನು ಓದಿ ಅದರಲ್ಲಿ ಸಂತೋಷಪಡುವುದರಲ್ಲಿ ಬುದ್ಧಿವಂತರ ಸಮಯ ಕಳೆಯುತ್ತದೆ. ಆದರೆ ಮೂರ್ಖನ ಸಮಯವು ಜೂಜು, ನಿದ್ರೆ, ಅಥವಾ ಜಗಳಗಳಲ್ಲಿ ಕಳೆದು ಹೋಗುತ್ತದೆ 

No comments:

Post a Comment