Pages

Friday, June 22, 2012

ಪರಮಾತ್ಮನನ್ನು ಪೂಜಿಸುವ ಅಗತ್ಯವಿದೆಯೇ?

ವೇದಸುಧೆಯ ಗೌರವ ಸಂಪಾದಕರಾದ ಶ್ರೀ ಕವಿನಾಗರಾಜರು ವೇದಾಧ್ಯಾಯೀ ಶ್ರೀ ಸುಧಾಕರ ಶರ್ಮರನ್ನು ಅವರ ನಿವಾಸದಲ್ಲಿ ಭೇಟಿಮಾಡಿ  ಕೆಲವು ವಿಚಾರಗಳನ್ನು ವೀಡಿಯೋ ರೆಕಾರ್ಡ್ ಮಾಡಿಕೊಂಡು ಬಂದು ನಮಗೆ ನೀಡಿದ್ದಾರೆ.
---------------------------------------------------------------------------
 ದಿನಾಂಕ 13-06-2012ರಂದು ವೇದಾಧ್ಯಾಯಿ ಶ್ರೀ ಸುಧಾಕರಶರ್ಮರವರನ್ನು  ಕೆಲವು ಸಂಶಯಗಳಿಗೆ ಉತ್ತರ ಪಡೆಯುವ ಸಲುವಾಗಿ ಭೇಟಿ ಮಾಡಿದ್ದ ಸಂದರ್ಭದಲ್ಲಿ ನಾಗರಾಜರು ಕೇಳಿದ್ದ ಒಂದು ಪ್ರಶ್ನೆ ಇದು:
 "ಶರ್ಮಾಜಿ, ಜೀವಾತ್ಮ, ಪರಮಾತ್ಮ ಮತ್ತು ಜಡ ಪ್ರಕೃತಿ - ಈ ಮೂರೂ ಸಂಗತಿಗಳು ಅನಾದಿ, ಅನಂತ ಮತ್ತು ಶಾಶ್ವತವಾದವುಗಳು ಎಂದು ಹೇಳುತ್ತಾರೆ. ಜೀವಾತ್ಮ ಸ್ವತಃ ಅನಾದಿ, ಅನಂತ ಮತ್ತು ಶಾಶ್ವತವಾಗಿರುವಾಗ ಪರಮಾತ್ಮನನ್ನು ಏಕೆ ಪೂಜಿಸಬೇಕು? ಆ ಪರಮಾತ್ಮನಿಗೆ ಜೀವಾತ್ಮರ ಮೇಲೆ ಯಾವ ರೀತಿಯ ಅಧಿಕಾರವಿದೆ? ಈ ವಿಚಾರದಲ್ಲಿ ಬೆಳಕು ಚೆಲ್ಲುವಿರಾ?"
 ಶರ್ಮರವರು ನೀಡಿದ ಉತ್ತರವನ್ನು ಅವರ ಧ್ವನಿಯಲ್ಲೇ ಕೇಳಿ: