Pages

Wednesday, August 7, 2013

ವೇದೋಕ್ತ ಜೀವನ ಶಿಬಿರ


ವೇದಭಾರತೀ, ಹಾಸನ


ವೇದೋಕ್ತ ಜೀವನ ಶಿಬಿರ
ಮಾರ್ಗದರ್ಶನ: ವೇದಾಧ್ಯಾಯೀ ಸುಧಾಕರಶರ್ಮ, ಬೆಂಗಳೂರು


ದಿನಾಂಕ:   ಆಗಸ್ಟ್ 23,24 ಮತ್ತು 25                     ಸ್ಥಳ: ಸಹೃದಯಮಂದಿರ. ಶ್ರೀ ಶಂಕರಮಠ, ಹಾಸನ

ಶಿಬಿರದ ಬಗ್ಗೆ ಕೆಲವು ಮಾಹಿತಿಗಳು:
1.ಬೆಳಿಗ್ಗೆ ಮತ್ತು ಸಂಜೆ  ಸಂಧ್ಯೋಪಾಸನೆ  ಮತ್ತು ಅಗ್ನಿಹೋತ್ರ ಅಭ್ಯಾಸ
2.ವೇದಮಂತ್ರಾಭ್ಯಾಸ
3.ವೇದೋಕ್ತ ಜೀವನದ ಬಗ್ಗೆ ಶರ್ಮರ ಮಾರ್ಗದರ್ಶನ[ ದಿನದಲ್ಲಿ ನಾಲ್ಕು   ಅವಧಿಗಳು]
4.ಪ್ರತಿದಿನ  ಸಂಜೆ ಶ್ರೀಸುಧಾಕರಶರ್ಮರ ಸಾರ್ವಜನಿಕ ಉಪನ್ಯಾಸ
5.ಮುಕ್ತ ಚರ್ಚೆಗೆ ಅವಕಾಶ
6.ಸರಳವಾದ ಊಟೋಪಚಾರ
7.ತಂಗಲು ವ್ಯವಸ್ಥೆ
8.ಶಿಬಿರಶುಲ್ಕ ರೂ: 500.00

 ಶಿಬಿರದಲ್ಲಿ ಪಾಲ್ಗೊಳ್ಳುತ್ತಿರುವ ಶಿಬಿರಾರ್ಥಿಗಳು
1. ವಿಜಯಕುಮಾರ್ ಕಲ್ಯಾಣ್- ದೊಡ್ಡಬಳ್ಳಾಪುರ
2. ಸುಹಾಸ್ ದೇಶಪಾಂಡೆ,ಬೆಂಗಳೂರು
3. ಸುಬ್ರಹ್ಮಣ್ಯ, ಬೆಂಗಳೂರು
4. ಪುಷ್ಪಾ ಸುಬ್ರಹ್ಮಣ್ಯ, ಬೆಂಗಳೂರು 
5. ರಾಧೇಶ್ಯಾಮ್ ಸುಬ್ರಹ್ಮಣ್ಯ, ಬೆಂಗಳೂರು 
6. ಗಿರೀಶ್ ನಾಗಭೂಷಣ್, ಬೆಂಗಳೂರು
7. ವಿಶ್ವನಾಥ್ ಕಿಣಿ-ಪುಣೆ 
8. ಗುರುಪ್ರಸಾದ್, ಭದ್ರಾವತಿ
9.ಮಹೇಶ್, ಭದ್ರಾವತಿ
10. ಕೆ.ಜಿ.ಕಾರ್ನಾಡ್,ತುಮಕೂರು
11.ಮೋಹನ್ ಕುಮಾರ್, ನಂಜನಗೂಡು
12. ಕವಿ ನಾಗರಾಜ್,ಹಾಸನ
13. ಶ್ರೀನಿವಾಸ್, AIR,ಹಾಸನ
14. ಹರಿಹರಪುರಶ್ರೀಧರ್,ಹಾಸನ
15. ಪ್ರೇಮಾ ಭಗಿನಿ,ಹಾಸನ
16. ಚಿನ್ನಪ್ಪ,ಹಾಸನ
17. ಅಶೋಕ್,ಹಾಸನ
18.ಶ್ರೀಮತೀ ಶೈಲ,ಹಾಸನ
19.ಪಾಂಡುರಂಗ ,ಹಾಸನ      
20.ಸತೀಶ್,ಹಾಸನ
21.ಲೋಕೇಶ್,ಹಾಸನ
22.ಆದಿಶೇಷ್,ಹಾಸನ
23.ಕೇಶವಮೂರ್ತಿ,ಹಾಸನ
24.ಬೈರಪ್ಪಾಜಿ ,ಹಾಸನ
25.ನಿತೀಶ್ ಭಾರಧ್ವಾಜ್,ಹಾಸನ
26. ವಿನಯ್ ಕಾಶ್ಯಪ್,ಬೆಂಗಳೂರು.
27.ಶಿವಶಂಕರ್,ಬೆಂಗಳೂರು
ದೂರವಾಣಿಯ/ಮೇಲ್  ಮೂಲಕ ನೊಂದಾಯಿಸಿಕೊಂಡಿರುವವರು
[ಇವರುಗಳು ತಮ್ಮ ಭಾಗವಹಿಸುವಿಕೆಯನ್ನು vedasudhe@gmail.com ಗೆ ಮೇಲ್ ಮಾಡುವುದರ ಮೂಲಕ ತಮ್ಮ ಪಾಲ್ಗೊಳ್ಳುವಿಕೆಯನ್ನು  ದೃಢಪಡಿಸಲು ಕೋರಿದೆ]
1. ಶಿವಕುಮಾರ್, ಬೆಂಗಳೂರು
2. ಚಿತ್ತರಂಜನ್,ಕೈಗಾ, ಉ.ಕ.ಜಿಲ್ಲೆ
3. ವಿನಯ್ ಕಾಶ್ಯಪ್, ಬೆಂಗಳೂರು
4 .ಶರಣಪ್ಪ, ಗದಗ್
5. ವಿಜಯ್ ಹೆರಗು, ಬೆಗಳೂರು
6. ಸುಬ್ರಹ್ಮಣ್ಯ ಹೆಚ್.ಎಸ್ , ಹಳೆಬೀಡು
7. ಶ್ರೀ ಹರ್ಷ,ಹಾಸನ
8. ನಟರಾಜ್ ಪಂಡಿತ್,ಹಾಸನ
9. ಶ್ರೀ ನಾಥ್,ಹಾಸನ
10. ಕೆ.ವಿ.ರಾಮಸ್ವಾಮಿ, ಹಾಸನ 

ಶಿಬಿರಶುಲ್ಕವನ್ನು ಈಗಾಗಲೇ ಪಾವತಿಸಿದ್ದು  ಶಿಬಿರಾರ್ಥಿಗಳ ಪಟ್ಟಿಯಲ್ಲಿ ಹೆಸರು ಸೇರಿರದಿದ್ದಲ್ಲಿ ನೀವು ಶುಲ್ಕ ಪಾವತಿಸಿರುವ ಲಭ್ಯ ವಿವರವನ್ನು vedasudhe@gmail.com ಗೆ ಮೇಲ್ ಮೂಲಕ ತಿಳಿಸಲು ವಿನಂತಿಸುವೆ. 



ಶಿಬಿರಕ್ಕೆ ನೊಂದಾಯಿಸಿಕೊಳ್ಳಲು ಈಗಲೂ ಅವಕಾಶವಿದೆ. ಇಚ್ಛೆಯುಳ್ಳವರು vedasudhe@gmail.com ಗೆ ಮೇಲ್ ಮಾಡಿ ಹೆಸರು ನೊಂದಾಯಿಸಿಕೊಳ್ಳಬಹುದು.




-ಹರಿಹರಪುರಶ್ರೀಧರ್

ಸಂಯೋಜಕ
ವೇದಭಾರತೀ, ಹಾಸನ