Pages

Thursday, January 9, 2014

ಸ್ವಾಮಿ ವಿವೇಕಾನಂದ ಜಯಂತಿ

ವೇದಭಾರತೀ, ಹಾಸನ
ಸ್ವಾಮಿ ವಿವೇಕಾನಂದ ಜಯಂತಿ

ಸ್ಥಳ:ಈಶಾವಾಸ್ಯಮ್, ಶಕ್ತಿಗಣಪತಿ ದೇವಾಲಯ ರಸ್ತೆ, ಹೊಯ್ಸಳನಗರ,ಹಾಸನ
ದಿನಾಂಕ: ೧೨.೧.೨೦೧೪ ಭಾನುವಾರ ಸಂಜೆ ೫.೩೦ ರಿಂದ
ಅಗ್ನಿಹೋತ್ರ 
ವಿವೇಕಾನಂದ ಚಿಂತನ ಗೋಷ್ಠಿ
ಮುಖ್ಯ ಉಪನ್ಯಾಸ

ಪೂಜ್ಯ ಶ್ರೀಯುಕ್ತೇಶಾನಂದಜಿ ಮಹಾರಾಜ್
ಶ್ರೀ ರಾಮಕೃಷ್ನ ಶಾರದಾಶ್ರಮ,ಪೊನ್ನಮ್ ಪೇಟೆ

ಅಧ್ಯಕ್ಷತೆ:
ಶ್ರೀ ಕವಿ ನಾಗರಾಜ್,
ಅಧ್ಯಕ್ಷರು, ವೇದಭಾರತೀ,ಹಾಸನ

ಮುಖ್ಯ ಅತಿಥಿಗಳು:
ಶ್ರೀ ಸಿ.ಎಸ್.ಕೃಷ್ಣಸ್ವಾಮಿ
ಪ್ರಾಂಶುಪಾಲರು, ಶ್ರೀರಾಮಕೃಷ್ಣವಿದ್ಯಾಲಯ,ಹಾಸನ
ಶ್ರೀ ಕೆ.ಪಿ.ಎಸ್.ಪ್ರಮೋದ್
ಪ್ರಧಾನ ಸಂಪಾದಕರು, ಅಮೋಘ್ ವಾಹಿನಿ, ಹಾಸನ, ಮತ್ತು
ಸದಸ್ಯರು, ವಿವೇಕಾನಂದ ೧೫೦ನೇ ಜನ್ಮವರ್ಷಾಚರಣಾ ಸಮಿತಿ, ಕರ್ನಾಟಕ
ಡಾ|| ಜನಾರ್ಧನ್
ಅಧ್ಯಕ್ಷರು,ಕನ್ನಡಸಾಹಿತ್ಯ ಪರಿಷತ್ತು,.ಹಾಸನ ಮತ್ತು
ಸದಸ್ಯರು, ವಿವೇಕಾನಂದ ೧೫೦ನೇ ಜನ್ಮವರ್ಷಾಚರಣಾ ಸಮಿತಿ, ಕರ್ನಾಟಕ
ಶ್ರೀ ಪಾರಸ್ ಮಲ್
ನಗರ ಸಂಘಚಾಲಕರು, ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಹಾಸನ
ಡಾ|| ಗುರುರಾಜ ಹೆಬ್ಬಾರ್
ಸಮಾಜ ಸೇವಕರು, ಶ್ರೀರಾಮಕೃಷ್ಣ ನರ್ಸಿಂಗ್ ಹೋಮ್, ಹಾಸನ

ಸರ್ವರಿಗೂ ಆದರದ ಸ್ವಾಗತ
ಚಿನ್ನಪ್ಪ
ಕಾರ್ಯದರ್ಶಿ,ವೇದಭಾರತೀ, ಹಾಸನ
------------------------------------------------------------------------------------------------------------
ಪ್ರತಿದಿನ  ಸಂಜೆ ೬.೦೦ ರಿಂದ ೭.೦೦ ರ ವರಗೆ ಈಶಾವಾಸ್ಯಮ್ ನಲ್ಲಿ  ನಡೆಯುತ್ತಿರುವ ಎಲ್ಲರಿಗಾಗಿ ವೇದ  ಉಚಿತ ವೇದಪಾಠ, ಅಗ್ನಿಹೋತ್ರ ಮತ್ತು ಸಂಸ್ಕೃತ ಕಲಿಕಾ ತರಗತಿಗಳಿಗೆ ಸೇರಲು ಮುಕ್ತ ಅವಕಾಶವಿದೆ
Visit:  vedasudhe.com      Mail: vedasudhe@gmail.com
ಮಾಹಿತಿಗಾಗಿ  ಸಂಪರ್ಕಿಸಿ:    9663572406