Pages

Saturday, November 26, 2011

ಒಂದೆರಡು ನಿಮಿಷದಲ್ಲಿ ಕೇಳಿದ್ದು ಅದೆಷ್ಟು ಅಮೂಲ್ಯ!

ಶ್ರೀ ಶಂಕರಾಚಾರ್ಯರ ಪ್ರಶ್ನೋತ್ತರ ಮಾಲಿಕಾ ಗ್ರಂಥದ ಆಯ್ದ ಭಾಗಗಳು
ಧ್ವನಿ: ಶ್ರೀ ಸೂರ್ಯ ಪ್ರಕಾಶ್ ಪಂಡಿತ್



ಪಾಪವನ್ನು ಗುಟ್ಟಾಗಿ ಮಾಡಿದಾಗ!!


ಕುರುಡನಾರು? ಮೂಕನಾರು? ಕಿವುಡನಾರು?


Friday, November 25, 2011

ಜೀವನ ದರ್ಶನ

ಮನುಷ್ಯನ ಜೀವನದಲ್ಲಿ ಹಾಸುಹೊಕ್ಕಿರುವ ಅನೇಕ ಸಂಗತಿಗಳ ಬಗ್ಗೆ ಅವನಿಗೆ ಸರಿಯಾದ ಅರಿವೇ ಇರುವುದಿಲ್ಲ. ಯಾವುದು ಸರಿ? ಯಾವುದು ತಪ್ಪು? ಎನ್ನುವ ವಿವೇಚನಾ ಶಕ್ತಿಯೂ ಅವನಿಗಿರುವುದಿಲ್ಲ. ಅಂತಹ ಸಂದರ್ಭದಲ್ಲಿ ಅವನಿಗೆ ನೆರವಾಗುವುದು ನಮ್ಮ ದಾರ್ಶನಿಕರ ಮಾತುಗಳು.  ದಾರ್ಶನಿಕರಲ್ಲಿ ಶ್ರೇಷ್ಠ ರಾದ ಶ್ರೀಶಂಕರಾಚಾರ್ಯರ ಕೃತಿಗಳನ್ನು ಅಧ್ಯಯನ ಮಾಡಿ ಶ್ರೀ ಶಂಕರರ ವಿಚಾರಧಾರೆಯನ್ನು ಅತ್ಯಂತ ಸರಳವಾಗಿ ನಮ್ಮಂತ ಸಾಮಾನ್ಯರಿಗೆ ಉಣಬಡಿಸುವ ಮಹಾನ್ ಕೆಲಸವನ್ನು ಬೆಂಗಳೂರಿನ ಚಿಂತಕರಾದ ಶ್ರೀ ಸೂರ್ಯ ಪ್ರಕಾಶ ಪಂಡಿತರು ನಿರಂತರವಾಗಿ ಮಾಡುತ್ತಿದ್ದಾರೆ. ಶ್ರೀಯುತರು ಹಾಸನದ ಶ್ರೀ ಶಂಕರ ಮಠದಲ್ಲಿ ಮಾಡಿದ ಪ್ರವಚನದಲ್ಲಿನ ಆಯ್ದ ಭಾಗಗಳು ಇಲ್ಲಿವೆ.


ನರಕ ಎಂದರೇನು?


ಸತ್ಯದ ಪರಿಕಲ್ಪನೆ ಏನು?


ಮೋಕ್ಷ ಎಂದರೇನು?

ಕಾಲದ ಮಹಿಮೆ?


ಚಾರ್ವಾಕ ನೀತಿ





Wednesday, November 23, 2011

DHANVANTARI JAYANTI.




WISH YOU A HAPPY DHANVANTARI JAYANTI.

"ಧರ್ಮಾರ್ಥ ಕಾಮ ಮೋಕ್ಷಾಣಾಂ ಆರೋಗ್ಯಂ ಮೂಲಮುತ್ತಮಮ್ ."
"धर्मार्थ काम मोक्षाणां आरोग्यं मूलमुत्तमं ".

For the achievement of the chaturvidha purushaartha viz, Dharma, artha, kaama and moksha, the basic requirement is good health. Without good health nothing can be achieved.

Hence on this occasion(Karthika Bahula trayodashi) of the jayanti of Lord Dhanvantari , the supreme God of Health, I pray him to bestow on you and your near ones good health and prosperity .


image.jpeg
ಸರ್ವಶಕ್ತನಾದ ಭಗವಂತನು ವೇದಸುಧೆಯ ಎಲ್ಲಾ ಅಭಿಮಾನಿಗಳಿಗೂ ಉತ್ತಮ ಆರೋಗ್ಯಭಾಗ್ಯ ಕರುಣಿಸಲೆಂದು  ಪ್ರಾರ್ಥಿಸುವ
-ಡಾ|| ಬಿ.ಎಸ.ಆರ್.ದೀಪಕ್, ಶಿವಮೊಗ್ಗ


ಈ ಜಗತ್ತೇ ಒಂದು ಸಣ್ಣ ಗೂಡು




ನಾವು "ವಸುಧೈವ ಕುಟುಂಬಕಂ " ಎನ್ನುವ ಮಾತು ಕೇಳಿದ್ದೇವೆ. ಇಡೀ ಜಗತ್ತು ಒಂದು ಕುಟುಂಬ ಎನ್ನುವ ಕಲ್ಪನೆ ನಮ್ಮ ಋಷಿಮುನಿಗಳ ಚಿಂತನೆ ಯಾಗಿತ್ತು.  ಇತ್ತೀಚಿಗೆ ವಿಜ್ಞಾನದ ಫಲವಾಗಿ ಇಡೀ ಜಗತ್ತು ಸುಲಭ ಸಂಪರ್ಕವನ್ನು ಸಾಧಿಸಿ ಒಂದು ಪುಟ್ಟ ಹಳ್ಳಿಯಂತೆ ಕಾಣುತ್ತಿರುವುದು ಇಂದಿನ ಅನುಭವದ ಮಾತು. ದೇಶ ದೇಶಗಳ ನಡುವೆ ಸುಲಭ ಸಂಪರ್ಕ ಸಾಧ್ಯವಾಗಿದ್ದರೂ ಮನುಷ್ಯನ  ಮನ-ಮನಗಳ ನಡುವೆ, ಮನೆ-ಮನೆಗಳ ನಡುವೆ ಅದೆಂತಹ ಅಂತರ ನಿರ್ಮಾಣ ವಾಗಿದೆ!! 
ಹಾಗಾದರೆ ವೇದದ ಕಲ್ಪನೆ ಏನಿತ್ತು? ಈ ಬಗ್ಗೆ ಯಜುರ್ವೇದದ 32 ನೆ ಅಧ್ಯಾಯದ 8 ನೆ ಮಂತ್ರ ಏನು ಹೇಳುತ್ತದೆ?  ಹೊಸಬೆಳಕು ದಾರಾವಾಹಿಯಲ್ಲಿ ಈ ಬಗ್ಗೆ ಶ್ರೀ ಸುಧಾಕರ ಶರ್ಮರ ಎರಡು ನಿಮಿಷದ ಮಾತು ಕೇಳಿ. ಅದ್ಭುತ ವಾಗಿದೆ.


ಈ ಜಗತ್ತೇ ಒಂದು ಸಣ್ಣ ಗೂಡು


ಬಹುಪತ್ನಿತ್ವ ವೇದ ಸಮ್ಮತವೇ?


ಸ್ತ್ರೀಯರು ಮತ್ತು ಶೂದ್ರರು ವೇದವನ್ನು ಓದಬಾರದೆಂಬುದು ಮತಾಚಾರ್ಯರ ಅಭಿಪ್ರಾಯ! ಅಂತಾರಲ್ಲಾ , ಇದು ಸರಿಯೇ?



ಭಗವದ್ಗೀತೆಯನ್ನು  ಪಂಚಮ ವೇದ ಅಂತಾರಲ್ಲಾ?



ವೇದದಲ್ಲಿ ಶೂದ್ರರಿಗೆ ಸ್ಥಾನ?



ಸ್ತ್ರೀಯರು ವೇದಮಂತ್ರವನ್ನು ಓದಿದರೆ ಗರ್ಭಕೋಶಕ್ಕೆ ತೊಂದರೆ ಆಗುತ್ತದಂತೆ?



ವಿಧವಾ ವಿವಾಹದ ಬಗ್ಗೆ ವೇದವು ಏನು ಹೇಳುತ್ತದೆ?




Saturday, November 19, 2011

ಮುಚ್ಚುಮರೆ ಇಲ್ಲದೆಯೇ

ಗಾಯಕರು: ಶ್ರೀ ಹೆಚ್.ಏನ್.ಪ್ರಕಾಶ್

http://vedasudhe.webs.com/apps/podcast/podcast/171131

ಅಹಿಂಸೆ

ಜೀವನ ಮೌಲ್ಯ  "ಅಹಿಂಸೆ" ಬಗೆಗೆ ಪೂಜ್ಯ ಕೃತಾತ್ಮಾ ನಂದರ ಪ್ರವಚನ.