Pages

Thursday, September 11, 2014



ಓಂ

ಪೂಜ್ಯ ಸ್ವಾಮಿ ಚಿದ್ರೂಪಾನಂದರ

ಮಾರ್ಗದರ್ಶನದಲ್ಲಿ ರಾಜ್ಯಮಟ್ಟದಲ್ಲಿ ನಡೆಯಲಿರುವ


"ಸಾಮೂಹಿಕ ಬೃಹತ್ ಅಗ್ನಿಹೋತ್ರ 

ಮತ್ತು 

"ಎಲ್ಲರಿಗಾಗಿ ವೇದ" 

ಕಾರ್ಯಕ್ರಮದ " ಪೂರ್ವಭಾವಿ ಸಭೆ"
Photo: ಪೂಜ್ಯ ಸ್ವಾಮಿ ಚಿದ್ರೂಪಾನಂದರ ಮಾರ್ಗದರ್ಶನದಲ್ಲಿ  ರಾಜ್ಯಮಟ್ತದಲ್ಲಿ   ನಡೆಯಲಿರುವ  "ಸಾಮೂಹಿಕ ಬೃಹತ್  ಅಗ್ನಿಹೋತ್ರ ಮತ್ತು ಎಲ್ಲರಿಗಾಗಿ ವೇದ ಕಾರ್ಯಕ್ರಮದ " ಪೂರ್ವಭಾವಿ ಸಭೆ"

ಸಭೆಯು ನಡೆಯುವ ಸ್ಥಳ : ಈಶಾವಾಸ್ಯಮ್ ,ಹೊಯ್ಸಳನಗರ, ಹಾಸನ

ದಿನಾಂಕ : 14.9.2014 ಭಾನುವಾರ   ಸಂಜೆ 6.00 ಕ್ಕೆ

ಐದು ನಿಮಿಷಗಳು ಮುಂಚಿತವಾಗಿ ಬನ್ನಿ,

ವಿ.ಸೂ: ವೇದಭಾರತಿಯ ಕಾರ್ಯಕ್ರಮಗಳು ಸಮಯಕ್ಕೆ  ಸರಿಯಾಗಿ ಆರಂಭವಾಗುವುದರಿಂದ ಹತ್ತು ನಿಮಿಷ ಮುಂಚಿತವಾಗಿ  ಬನ್ನಿ

- ಅಧ್ಯಕ್ಷರು ಮತ್ತು ಪಾಧಿಕಾರಿಗಳು
ವೇದಭಾರತೀ, ಹಾಸನ


ಸಭೆಯು ನಡೆಯುವ ಸ್ಥಳ : ಈಶಾವಾಸ್ಯಮ್ ,ಹೊಯ್ಸಳನಗರ, ಹಾಸನ

ದಿನಾಂಕ : 14.9.2014 ಭಾನುವಾರ ಸಂಜೆ 6.00 ಕ್ಕೆ


ವಿ.ಸೂ: ವೇದಭಾರತಿಯ ಕಾರ್ಯಕ್ರಮಗಳು ಸಮಯಕ್ಕೆ ಸರಿಯಾಗಿ 

ಆರಂಭವಾಗುವುದರಿಂದ ಹತ್ತು ನಿಮಿಷ ಮುಂಚಿತವಾಗಿ ಬನ್ನಿ

Sarasa Nethra (Thyagaraja Krithi)

Sunday, September 7, 2014

ಸಾವಿರಾರು ಜನರಿಂದ ಸಾಮಾಹಿಕ ಅಗ್ನಿಹೋತ್ರ

Photo: ಹಾಸನದ ವೇದಭಾರತಿಯು ನಡೆಸುವ ದೈನಂದಿನ  ಅಗ್ನಿಹೋತ್ರವನ್ನು ವೀಕ್ಷಿಸಿದ    ಹುಬ್ಬಳ್ಳಿಯ ಆರ್ಷವಿದ್ಯಾಲಯದ ಪೂಜ್ಯ ಶ್ರೀ ಸ್ವಾಮಿ ಚಿದ್ರೂಪಾನಂದ ಸರಸ್ವತಿಯವರಿಗೆ  ಸಾವಿರಾರು ಜನರಿಂದ ಸಾಮಾಹಿಕ ಅಗ್ನಿಹೋತ್ರ ಮಾಡಿಸಬೇಕೆಂಬ   ಮಹಾನ್ ಇಚ್ಛೆ. ಬರುವ ಮಾರ್ಚ್ ನಲ್ಲಿ ಅಂತಾದ್ದೊಂದು ಬೃಹತ್ ಕಾರ್ಯಕ್ರಮವು  ವೇದಭಾರತಿಯ ಸಂಚಾಲಕತ್ವದಲ್ಲಿ  ಹುಬ್ಬಳ್ಳಿಯ ಸಮೀಪ ನಡೆಯಲಿದೆ. ಹಾಸನದ ವೇದ ಭಾರತಿಯು ಅನುಸರಿಸುತ್ತಿರುವ ಅಗ್ನಿಹೋತ್ರ ಮಂತ್ರವು  ಈಶ್ವರಸ್ತುತಿ ಮಂತ್ರ ಸಹಿತವಾಗಿ ಇಲ್ಲಿ ನೀಡಿರುವ  ಕೊಂಡಿಯಲ್ಲಿ ಲಭಿಸುವುದು. ಇಂತಾ ಒಂದು ಬೃಹತ್ ಅಪರೂಪದ ಕಾರ್ಯಕ್ರಮದಲ್ಲಿ  ಎಲ್ಲರಿಗೂ ಪಾಲ್ಗೊಳ್ಳುವ ಸದವಕಾಶವಿದೆ. ಈ ಮಂತ್ರವನ್ನು ಆಡಿಯೋ ಕೇಳಿ ಅಭ್ಯಾಸ ಮಾಡಲೂ ಬಹುದು. ಅಗ್ನಿಹೋತ್ರ ಮಾಡುವುದು ಬಲು ಸುಲಭ . ತನಗೆ ಅಗ್ನಿಹೋತ್ರ ದ ಪರಿಚಯವಿಲ್ಲವೆಂದು ಯಾರೂ ಸಂಕೋಚ ಪಡಬೇಕಾಗಿಲ್ಲ. ಸರಳವಾದ  ಈ ಕ್ರಿಯೆಯನ್ನು ಕಾರ್ಯಕ್ರಮದ ದಿನದಂದೇ ಕಲಿತುಕೊಳ್ಳಲು  ಸಾಧ್ಯ. ಈಗ ಇಲ್ಲಿರುವ ಕೊಂಡಿಯಿಂದ ಮಂತ್ರವನ್ನು ಅಭ್ಯಾಸ ಮಾಡಿದರೆ ಅಂದು ಎಲ್ಲರೂ ಸಾಮಾಹಿಕವಾಗಿ ಹೇಳಲು ಸಾಧ್ಯವಿದೆ. ಪ್ರಯತ್ನ ಪಡಬಹುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ವೇದಭಾರತಿಯ ಸಂಚಾಲಕರನ್ನು vedasudhe@gmali.com ಮೂಲಕ ಅಥವಾ ಮೊಬೈಲ್ ನಂಬರ್ 9663572406 ಮೂಲಕ  ಸಂಪರ್ಕಿಸಬಹುದು.

ಮಂತ್ರದ ಡೌನ್ ಲೋಡ್ ಗಾಗಿ ಕೊಂಡಿ

http://www.divshare.com/download/26086812-18b



ಹಾಸನದ ವೇದಭಾರತಿಯು ನಡೆಸುವ ದೈನಂದಿನ ಅಗ್ನಿಹೋತ್ರವನ್ನು ವೀಕ್ಷಿಸಿದ ಹುಬ್ಬಳ್ಳಿಯ ಆರ್ಷವಿದ್ಯಾಲಯದ ಪೂಜ್ಯ ಶ್ರೀ ಸ್ವಾಮಿ ಚಿದ್ರೂಪಾನಂದ ಸರಸ್ವತಿಯವರಿಗೆ ಸಾವಿರಾರು ಜನರಿಂದ ಸಾಮಾಹಿಕ ಅಗ್ನಿಹೋತ್ರ ಮಾಡಿಸಬೇಕೆಂಬ ಮಹಾನ್ ಇಚ್ಛೆ. ಬರುವ ಮಾರ್ಚ್ ನಲ್ಲಿ ಅಂತಾದ್ದೊಂದು ಬೃಹತ್ ಕಾರ್ಯಕ್ರಮವು ವೇದಭಾರತಿಯ ಸಂಚಾಲಕತ್ವದಲ್ಲಿ ಹುಬ್ಬಳ್ಳಿಯ ಸಮೀಪ ನಡೆಯಲಿದೆ. ಹಾಸನದ ವೇದ ಭಾರತಿಯು ಅನುಸರಿಸುತ್ತಿರುವ ಅಗ್ನಿಹೋತ್ರ ಮಂತ್ರವು ಈಶ್ವರಸ್ತುತಿ ಮಂತ್ರ ಸಹಿತವಾಗಿ ಇಲ್ಲಿ ನೀಡಿರುವ ಕೊಂಡಿಯಲ್ಲಿ ಲಭಿಸುವುದು. ಇಂತಾ ಒಂದು ಬೃಹತ್ ಅಪರೂಪದ ಕಾರ್ಯಕ್ರಮದಲ್ಲಿ ಎಲ್ಲರಿಗೂ ಪಾಲ್ಗೊಳ್ಳುವ ಸದವಕಾಶವಿದೆ. ಈ ಮಂತ್ರವನ್ನು ಆಡಿಯೋ ಕೇಳಿ ಅಭ್ಯಾಸ ಮಾಡಲೂ ಬಹುದು. ಅಗ್ನಿಹೋತ್ರ ಮಾಡುವುದು ಬಲು ಸುಲಭ . ತನಗೆ ಅಗ್ನಿಹೋತ್ರ ದ ಪರಿಚಯವಿಲ್ಲವೆಂದು ಯಾರೂ ಸಂಕೋಚ ಪಡಬೇಕಾಗಿಲ್ಲ. ಸರಳವಾದ ಈ ಕ್ರಿಯೆಯನ್ನು ಕಾರ್ಯಕ್ರಮದ ದಿನದಂದೇ ಕಲಿತುಕೊಳ್ಳಲು ಸಾಧ್ಯ. ಈಗ ಇಲ್ಲಿರುವ ಕೊಂಡಿಯಿಂದ ಮಂತ್ರವನ್ನು ಅಭ್ಯಾಸ ಮಾಡಿದರೆ ಅಂದು ಎಲ್ಲರೂ ಸಾಮಾಹಿಕವಾಗಿ ಹೇಳಲು ಸಾಧ್ಯವಿದೆ. ಪ್ರಯತ್ನ ಪಡಬಹುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ವೇದಭಾರತಿಯ ಸಂಚಾಲಕರನ್ನು vedasudhe@gmali.com ಮೂಲಕ ಅಥವಾ ಮೊಬೈಲ್ ನಂಬರ್ 9663572406 ಮೂಲಕ ಸಂಪರ್ಕಿಸಬಹುದು.